ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ಪದಕ ಗೆಲ್ಲುವ ವಿಶ್ವಾಸವಿದೆ- ಚಿನ್ನ ಗೆದ್ದವರಿಗೆ 6 ಕೋಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್ 21: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ತಿಳಿಸಿದರು. ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ […]

ಮತ್ತಷ್ಟು ಓದಿ..

ಜೀವದ ತೊಟ್ಟಿಲು ಭೂಮಿ ಬಂಜೆಯಾಗದಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯಲು ಮುಂದಾಗಿ ಬೆಳಗಾವಿ.ಡಿ.20: (ಕರ್ನಾಟಕ ವಾರ್ತೆ) ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಬೆಳಗಾವಿ […]

ಮತ್ತಷ್ಟು ಓದಿ..